ಇತ್ತೀಚಿನ ಅಧ್ಯಯನವೊಂದರಲ್ಲಿ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧಕರು, ನಗರೀಕರಣವು ಹೇಗೆ ಓತಿಕೇತಗಳ ಸಾಮಾಜಿಕ ನಡವಳಿಕೆ ಮತ್ತು ಕಾರ್ಯತಂತ್ರಗಳನ್ನುರೂಪಿಸುತ್ತದೆ ಎಂದು ವಿವರಿಸಿದ್ದಾರೆ. ಸಂಶೋಧಕರು ತಮ್ಮ ಅಧ್ಯಯನವನ್ನು ದಕ್ಷಿಣ ಭಾರತದ ಗುಡ್ಡಗಾಡು ಪ್ರದೇಶಗಳಲ್ಲಿ ಸರ್ವೇಸಾಮಾನ್ಯವಾಗಿ ವಾಸಿಸುವ ದಕ್ಷಿಣ ಭಾರತದ ಒಂದು ಬಗೆಯ ಓತಿಕೇತ, ರಾಕ್ ಅಗಾಮಗಳ (ಸಾಮ್ಮೊಫಿಲಸ್ ಡೋರ್ಸಲಿಸ್) ಮೇಲೆ ಕೈಗೊಂಡಿದ್ದಾರೆ.
क्षयरोग के जीवाणु प्रसुप्त अवस्था में अपने बाह्य आवरण में होने वाले परिवर्तन के कारण प्रतिजैविक (एंटीबायोटिक्स) से बच कर लंबे समय तक जीवित रह सकते हैं।
Mumbai/