Novel scheme by IIT Bombay researchers to control drones can enable complex formation flying using only camera data, without GPS or inter-drone communication.

AI

ನವ ದೆಹಲಿ

ಕೇಂದ್ರ ಸರ್ಕಾರದ ಪ್ರಮುಖ ತಂತ್ರಜ್ಞಾನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಐಐಟಿ ದೆಹಲಿ, ಜರ್ಮನಿಯ ಜೆನಾ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಒಂದು ಪ್ರಮುಖ ಸಂಶೋಧನೆಯನ್ನು ನಡೆಸಿ, ಕೃತಕ ಬುದ್ಧಿಮತ್ತೆ (AI) ಮತ್ತು ವಿಜ್ಞಾನದ ನಡುವಿನ ಸಂಬಂಧದ ಬಗ್ಗೆ ಬೆಳಕು ಚೆಲ್ಲಿದೆ. ಈ ಅಧ್ಯಯನದಲ್ಲಿ, ಕೃತಕ ಬುದ್ಧಿಮತ್ತೆಯು ವಿಜ್ಞಾನಕ್ಷೇತ್ರಕ್ಕೆ ಪ್ರವೇಶಿಸಲು ಸಜ್ಜಾಗಿದೆಯೇ, ನಿಜವಾಗಿಯೂ ವಿಜ್ಞಾನಿಯಂತೆ ಯೋಚಿಸಬಲ್ಲದೇ ಎಂಬುದನ್ನು ಪರೀಕ್ಷಿಸಿದ್ದಾರೆ.

ಸೂರತ್

ಭಾರತದ ಆರ್ಥಿಕತೆಗೆ ಕೃಷಿಕ್ಷೇತ್ರ ಪ್ರಮುಖ ಆಧಾರ. ಕೃಷಿ ಉತ್ಪಾದನೆಯಲ್ಲಿ ಭಾರತ ವಿಶ್ವದಲ್ಲಿ ಎರಡನೇ ಸ್ಥಾನದಲ್ಲಿದೆ. ಬೆಳೆಯನ್ನು ಬಿತ್ತುವ ಮೊದಲು ಅಥವಾ ಬೆಳವಣಿಗೆಯ ಆರಂಭದಲ್ಲೇ ಎಷ್ಟು ಇಳುವರಿ ನಿರೀಕ್ಷಿಸಬಹುದು ಎಂದು ತಿಳಿದರೆ, ಉತ್ಪಾದನೆ ಮತ್ತು ಲಾಭಗಳು ಹೆಚ್ಚುತ್ತವೆ. ಇದರಿಂದ ರೈತರು ನೀರು, ಗೊಬ್ಬರದಂತಹ ಸಂಪನ್ಮೂಲಗಳನ್ನು ಉತ್ತಮವಾಗಿ ಬಳಸಬಹುದು ಮತ್ತು ಯಾವ ಬೆಳೆಗಳನ್ನು ಬೆಳೆಯಬೇಕು ಎಂದು ನಿರ್ಧರಿಸಬಹುದು.

Search Research Matters