Novel scheme by IIT Bombay researchers to control drones can enable complex formation flying using only camera data, without GPS or inter-drone communication.

General

ಬೆಂಗಳೂರು

ಆಹಾರ ಅಭದ್ರತೆ ಭಾರತ ದೇಶಕ್ಕೆ ಅಪರಿಚಿತವೇನಲ್ಲ - ನಮ್ಮ ದೇಶದಲ್ಲಿ ಮೂರರಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತದೆ. ಮುಂಬೈನ ಅಂತರರಾಷ್ಟ್ರೀಯ ಜನಸಂಖ್ಯಾ ವಿಜ್ಞಾನ ಸಂಸ್ಥೆ (International Institute for Population Sciences) 2015 ರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ಐದು ವರ್ಷಕ್ಕಿಂತ ಕೆಳಗಿನ 50 ಪ್ರತಿಶತ ಮಕ್ಕಳು ರಕ್ತಹೀನತೆಯಿಂದ ಬಳಲುತ್ತಾರೆಂದು ತಿಳಿದುಬಂದಿದೆ. ಆರೋಗ್ಯ ಹಾಗೂ ಕೃಷಿ ವಿಭಾಗಗಳಲ್ಲಿ ತ್ವರಿತ ಅಭಿವೃದ್ಧಿಯಾಗಿದ್ದರೂ ಸಹ, ಭಾರತದ ಬಹುತೇಕ ಜನತೆ ಭಾರಿ ಅಪೌಷ್ಟಿಕತೆಯಿಂದ ನರಳುತ್ತಿದೆ. ಇದಕ್ಕೆ  ಬಡತನ, ಅನಕ್ಷರತೆ, ನಿರುದ್ಯೋಗ ಮೊದಲಾದ ಸಾಮಾಜಿಕ-ಆರ್ಥಿಕ ವಿಷಯಗಳು ಪ್ರಮುಖ ಕಾರಣಗಳು.

Mumbai

ಸ್ನೆಮಾಸ್ಪಿಸ್ ರಿಷಿವ್ಯಾಲಿಯೆನ್ಸಿಸ್ (ಫೋಟೋ:ಅಕ್ಷಯ್ ಖಾಂಡೇಕರ್)

Bengaluru

ಆಗಸ್ಟ್ ೨೦೧೯ ರಲ್ಲಿ ಚೆನ್ನೈ ಕಡಲತೀರದ ಉದ್ದಕ್ಕೂ ‘ನೋಕ್ಟಿಲುಕಾ’ ಎಂಬ ಪ್ಲ್ಯಾಂಕ್ಟನ್ (ಪ್ರವಾಹಕ್ಕೆ ವಿರುದ್ಧವಾಗಿ ಈಜಲಾಗದ ಸಣ್ಣ ಸಣ್ಣ ಸಮುದ್ರಜೀವಿಗಳು)ನ ಹರಡುವಿಕೆ ಗೋಚರಿಸಿದ್ದು, ಅವು ಕತ್ತಲಿನಲ್ಲಿ ಆಕರ್ಷಕವಾದ ನಿಯಾನ್ ನೀಲಿ ಬಣ್ಣದಲ್ಲಿ ಪ್ರಕಾಶಿಸುತ್ತಿದ್ದವು. ನೋಡುಗರನ್ನು ಮೂಕವಿಸ್ಮಿತವಾಗಿಸುವ ಈ ಸಣ್ಣ ಜೀವಿಗಳ ಜೈವಿಕದೀಪ್ತಿಯು, ಅಲೆಗಳ ಮೇಲೆ ಬೆಳಕಿನ ನೃತ್ಯದಂತೆ ಕಂಡುಬರುತ್ತದೆ, ಈ ವಿದ್ಯಮಾನದ ಸುಂದರ ಛಾಯಾ ಚಿತ್ರಗಳನ್ನು ಜನರು ಯಥೇಚ್ಚವಾಗಿ ಹಂಚಿಕೊಂಡಿದ್ದಾರೆ. ಆದರೆ, ಸಮುದ್ರವನ್ನು ಹೊಳೆಯುವಂತೆ ಮಾಡುವ ಈ ‘ಬ್ಲೂಮ್ಸ್’ ಅಥವಾ ಈ ಜೀವಿಗಳ ತ್ವರಿತ ಹರಡುವಿಕೆಯು ಅಷ್ಟೇನೂ ಸಂತೋಷ ಕೊಡುವ ವಿಷಯವಲ್ಲ.

ಬೆಂಗಳೂರು

ಮನುಷ್ಯ ತನ್ನ ನೂರಾರು ಆಸೆಗಳನ್ನು ಪೂರೈಸಿಕೊಳ್ಳುವ ಮತ್ತು ಆಧುನಿಕ ಜೀವನಶೈಲಿಯನ್ನು ಹೊಂದುವ ಭರಾಟೆಯಲ್ಲಿ ಅರಣ್ಯಗಳು/ಕಾಡುಗಳು ನಾಶವಾಗುತ್ತಿವೆ. ಇದರಿಂದ ಜಾಗತಿಕ ತಾಪಮಾನ ಏರಿಕೆಯಾಗುತ್ತಿದ್ದು, ಇದನ್ನು ತಗ್ಗಿಸಲು ಇರುವ ಪರಿಹಾರೋಪಾಯವೆಂದರೆ  ಗಿಡಗಳನ್ನು ಬೆಳೆಸಿ ಅವನತಿಗೊಳಗಾದ ಕಾಡುಗಳನ್ನು ಮರುಸ್ಥಾಪಿಸುವುದು.

Bengaluru

(ಅ) ಶೋಲ ರೀಡ್‌ಟೇಲ್ (ಪ್ರೊಟೊಸ್ಟಿಕ್ಟ ಶೋಲೈ) [ಚಿತ್ರ ಕೃಪೆ: ಕ. ಅ. ಸುಬ್ರಮಣಿಯನ್]; (ಬೀ) ಬ್ಲೂ-ಲೆಗ್ಗಡ್ ರೀಡ್‌ಟೇಲ್ (ಪ್ರೊಟೊಸ್ಟಿಕ್ಟ ಸಯನೋಫೆಮೊರ) [ಚಿತ್ರ ಕೃಪೆ: ಶಂತನು ಜೋಶಿ];  (ಸೀ) ಮಿರಿಸ್ಟಿಕ ರೀಡ್‌ಟೇಲ್ (ಪ್ರೊಟೊಸ್ಟಿಕ್ಟ ಮಿರಿಸ್ಟಿಕೇನ್ಸಿಸ್) [ಚಿತ್ರ ಕೃಪೆ: ಶಂತನು ಜೋಶಿ]

Dharwad

ಪಶ್ಚಿಮ ಘಟ್ಟಗಳ ಕಾಡುಗಳಲ್ಲಿ ಪೂರ್ವ ಘಟ್ಟದ ಕ್ರಿಕೆಟ್ ಕಪ್ಪೆಯನ್ನು ಹೋಲುವ ವಿಭಿನ್ನ ಕಪ್ಪೆಯನ್ನು ಸಂಶೋಧಕರು ಕಂಡುಹಿಡಿದಿದ್ದಾರೆ.

ಬೆಂಗಳೂರು

ಪಶ್ಚಿಮ ಘಟ್ಟಗಳಲ್ಲಿ ಕಂಡುಬರುವ  ಸ್ಥಳೀಯ ಸಸ್ತನಿ ಪ್ರಭೇದವಾದ ಸಿಂಗಳೀಕ (ಲಯನ್-ಟೈಲ್ಡ್ ಮಕಾಕ್.) [ಚಿತ್ರ ಕೃಪೆ: ಗಣೇಶ್ ರಘುನಾಥನ್]

ಎಚ್ಚರಿಕೆ: ಈ ಲೇಖನವು, ಕೆಲವು ಓದುಗರಿಗೆ ಕಿರಿಕಿರಿಯೆನಿಸಬಹುದಾದ ಗಾಯಗೊಂಡ ಪ್ರಾಣಿಗಳ ಚಿತ್ರಗಳನ್ನು ಒಳಗೊಂಡಿದೆ.

Bengaluru

“ನನ್ನ ಹೆಸರು ನಕುಸ, ನಾನು ಭಾರತದ ಅನಗತ್ಯ ಮಗಳು” ಎಂದು ಕೂದಲೆಳೆಯ ಅಂತರದಲ್ಲಿ ಸಾವಿನಿಂದ ತಪ್ಪಿಸಿಕೊಂಡ ಪುಟ್ಟ ಹುಡುಗಿ ಹೇಳುತ್ತಾಳೆ. ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಹೆಣ್ಣುಮಕ್ಕಳು ಹುಟ್ಟಿನಿಂದಲೇ ಅಥವಾ ಅದಕ್ಕೂ ಮುಂಚಿನಿಂದಲೇ ನಿರ್ದಯವಾದ ಲಿಂಗತಾರತಮ್ಯವನ್ನು ಎದುರಿಸುತಿದ್ದಾರೆ. ಭಾರತದಲ್ಲಿನ ಹಲವಾರು ಸಮಾಜಗಳಲ್ಲಿ ಇನ್ನೂ ಚಾಲ್ತಿಯಲ್ಲಿರುವ ಮತ್ತು ಆಳವಾಗಿ ಬೇರೂರಿರುವ ಪುರುಷ ಪ್ರಾಧಾನ್ಯತೆಯಿಂದ, ಪ್ರತೀ ವರ್ಷ ಲಕ್ಷಾಂತರ ಹೆಣ್ಣುಮಕ್ಕಳು ಜೀವನದಿಂದ ವಂಚಿತರಾಗುತ್ತಿದ್ದಾರೆ ಮತ್ತು ಜನಿಸಿದರೂ ಸಹ ಎಲ್ಲಾ ರೀತಿಯ ಬೆಂಬಲವಿಲ್ಲದೇ ಕುಟುಂಬದ ನಿರ್ಲಕ್ಷ್ಯವನ್ನು ಅನುಭವಿಸುತ್ತಾರೆ.

ಬೆಂಗಳೂರು

ಪ್ರಸ್ತುತ ದಿನಗಳಲ್ಲಿ ಅದೃಶ್ಯವಾಗಿ ಪ್ರಾಣಕ್ಕೆ ಅಪಾಯವನ್ನೊಡ್ಡುತ್ತಿರುವ ವಾಯುಮಾಲಿನ್ಯವು ಕಡಿಮೆ ಮತ್ತು ಮಧ್ಯಮ ಆದಾಯದ ರಾಷ್ಟ್ರಗಳಲ್ಲಿ ಪ್ರಮುಖ ಜಾಗತಿಕ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮವನ್ನು ಬೀರುತ್ತಿದೆ. ವಿಶ್ವದಲ್ಲಿನ 15 ಅತ್ಯಂತ ಕಲುಷಿತ ನಗರಗಳಲ್ಲಿ ಭಾರತವೊಂದೇ 14 ನಗರಗಳನ್ನು ಹೊಂದಿದೆ. ವಾಯುಮಾಲಿನ್ಯದ ಮಟ್ಟ ಮತ್ತು ಅದರಿಂದ ಉಂಟಾಗುವ ದುಷ್ಪರಿಣಾಮಗಳನ್ನು ಅರ್ಥಮಾಡಿಕೊಳ್ಳಲು ರಾಷ್ಟ್ರವ್ಯಾಪಿ ಎಲ್ಲಾ ರಾಜ್ಯಗಳಲ್ಲಿ ಸಮಗ್ರವಾದ ಅಧ್ಯಯನವನ್ನು ಕೈಗೊಂಡು ಅದಕ್ಕೆ ಪ್ರತಿಯಾಗಿ ಸರಿಯಾದ ಪ್ರತಿಕ್ರಮಗಳನ್ನು ಕೈಗೊಳ್ಳಬೇಕಿರುವುದನ್ನು ಖಚಿತಪಡಿಸಿಕೊಳ್ಳುವ ಅವಶ್ಯಕತೆ ಇದೆ.

Search Research Matters