ನೀವು ಎಂದಾದರೂ ಭೂಪಟದಲ್ಲಿ ಕರಾವಳಿ ರೇಖೆಯನ್ನು ನೋಡಿದಾಗ, ಅದರ ಆಕಾರ ಎಷ್ಟೆಲ್ಲಾ ಬಾಗಿದೆ ಎಂದು ಯೋಚಿಸಿದ್ದೀರಾ? ಅಂತಹ ಕರಾವಳಿಯ ಉದ್ದವನ್ನು ಅಳೆಯುವುದು ನಿಜಕ್ಕೂ ಒಂದು ಸವಾಲು. ಏಕೆಂದರೆ, ನೀವು ಕರಾವಳಿಯನ್ನು ಎಷ್ಟು ಸೂಕ್ಷ್ಮವಾಗಿ, ಎಷ್ಟು ಹತ್ತಿರದಿಂದ ನೋಡುತ್ತೀರಿ ಎನ್ನುವುದರ ಮೇಲೆ ಅದರ ಉದ್ದ ನಿರ್ಧಾರವಾಗುತ್ತದೆ!

ಇದನ್ನು ‘ಫ್ರ್ಯಾಕ್ಟಲ್’ ಎಂದು ಕರೆಯುವ ಗಣಿತದ ಪರಿಕಲ್ಪನೆಗೆ ಹೋಲಿಸಬಹುದು. ನೀವು ಹತ್ತಿರದಿಂದ ‘ಜೂಮ್’ ಮಾಡಿದಂತೆಲ್ಲಾ, ಹಿಂದೆ ಕಾಣಿಸದ ಹೊಸ ಹೊಸ ಸಣ್ಣ ಕೊಲ್ಲಿಗಳು, ಒಳಹರಿವುಗಳು ಮತ್ತು ಬಾಗಿದ ಪ್ರದೇಶಗಳು ಕಾಣಿಸಿಕೊಳ್ಳುತ್ತವೆ; ಇದರಿಂದ ಉದ್ದ ಹೆಚ್ಚಾಗುತ್ತ ಹೋಗುತ್ತದೆ.

Society

ನವ ದೆಹಲಿ
8 Jul 2025

ನೀವು ಎಂದಾದರೂ ಭೂಪಟದಲ್ಲಿ ಕರಾವಳಿ ರೇಖೆಯನ್ನು ನೋಡಿದಾಗ, ಅದರ ಆಕಾರ ಎಷ್ಟೆಲ್ಲಾ ಬಾಗಿದೆ ಎಂದು ಯೋಚಿಸಿದ್ದೀರಾ? ಅಂತಹ ಕರಾವಳಿಯ ಉದ್ದವನ್ನು ಅಳೆಯುವುದು ನಿಜಕ್ಕೂ ಒಂದು ಸವಾಲು. ಏಕೆಂದರೆ, ನೀವು ಕರಾವಳಿಯನ್ನು ಎಷ್ಟು ಸೂಕ್ಷ್ಮವಾಗಿ, ಎಷ್ಟು ಹತ್ತಿರದಿಂದ ನೋಡುತ್ತೀರಿ ಎನ್ನುವುದರ ಮೇಲೆ ಅದರ ಉದ್ದ ನಿರ್ಧಾರವಾಗುತ್ತದೆ!

ಇದನ್ನು ‘ಫ್ರ್ಯಾಕ್ಟಲ್’ ಎಂದು ಕರೆಯುವ ಗಣಿತದ ಪರಿಕಲ್ಪನೆಗೆ ಹೋಲಿಸಬಹುದು. ನೀವು ಹತ್ತಿರದಿಂದ ‘ಜೂಮ್’ ಮಾಡಿದಂತೆಲ್ಲಾ, ಹಿಂದೆ ಕಾಣಿಸದ ಹೊಸ ಹೊಸ ಸಣ್ಣ ಕೊಲ್ಲಿಗಳು, ಒಳಹರಿವುಗಳು ಮತ್ತು ಬಾಗಿದ ಪ್ರದೇಶಗಳು ಕಾಣಿಸಿಕೊಳ್ಳುತ್ತವೆ; ಇದರಿಂದ ಉದ್ದ ಹೆಚ್ಚಾಗುತ್ತ ಹೋಗುತ್ತದೆ.

Mumbai
1 Sep 2021

ನಗರ ಪ್ರದೇಶದ ಅಪೌಷ್ಟಿಕತೆಯ ನಿವಾರಣೆಗೆ ರುಚಿಯಾದ ಹಾಗೂ ವೈವಿಧ್ಯಮಯವಾದ ಪೂರಕ ಆಹಾರ  ಪದಾರ್ಥಗಳು ಪರಿಹಾರ ನೀಡಬಹುದು

Mumbai
5 ಮೇ 2021

ಜೂನ್ 2019 ರಲ್ಲಿ ಚೆನ್ನೈನ ಜನತೆ ಒಂದು ಭಯಾನಕ ಸಂಗತಿಯನ್ನು ಎದುರಿಸಬೇಕಾಯಿತು - ನಗರದ ಜಲಾಶಯಗಳ ಅಳವಿನ 0.1 ಪ್ರತಿಶತಕ್ಕೆ ನೀರಿನ ಮಟ್ಟ ಇಳಿದುಹೋಗಿತ್ತು. ಹಾಗೆ ನೋಡಿದರೆ ನೀರಿನ ಲಾರಿಗಳು, ಖಾಲಿ ಬಕೆಟ್ ಗಳು, ಉದ್ರಿಕ್ತ ನಾಗರೀಕರು - ಇವುಗಳನ್ನೊಳಗೊಂಡ ದೃಶ್ಯಗಳು, ಭಾರತದಲ್ಲಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಸರ್ವೇ ಸಾಮಾನ್ಯವಾಗಿದೆ.

ಬೆಂಗಳೂರು
10 Feb 2021

ಆಹಾರ ಅಭದ್ರತೆ ಭಾರತ ದೇಶಕ್ಕೆ ಅಪರಿಚಿತವೇನಲ್ಲ - ನಮ್ಮ ದೇಶದಲ್ಲಿ ಮೂರರಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತದೆ. ಮುಂಬೈನ ಅಂತರರಾಷ್ಟ್ರೀಯ ಜನಸಂಖ್ಯಾ ವಿಜ್ಞಾನ ಸಂಸ್ಥೆ (International Institute for Population Sciences) 2015 ರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ಐದು ವರ್ಷಕ್ಕಿಂತ ಕೆಳಗಿನ 50 ಪ್ರತಿಶತ ಮಕ್ಕಳು ರಕ್ತಹೀನತೆಯಿಂದ ಬಳಲುತ್ತಾರೆಂದು ತಿಳಿದುಬಂದಿದೆ. ಆರೋಗ್ಯ ಹಾಗೂ ಕೃಷಿ ವಿಭಾಗಗಳಲ್ಲಿ ತ್ವರಿತ ಅಭಿವೃದ್ಧಿಯಾಗಿದ್ದರೂ ಸಹ, ಭಾರತದ ಬಹುತೇಕ ಜನತೆ ಭಾರಿ ಅಪೌಷ್ಟಿಕತೆಯಿಂದ ನರಳುತ್ತಿದೆ. ಇದಕ್ಕೆ  ಬಡತನ, ಅನಕ್ಷರತೆ, ನಿರುದ್ಯೋಗ ಮೊದಲಾದ ಸಾಮಾಜಿಕ-ಆರ್ಥಿಕ ವಿಷಯಗಳು ಪ್ರಮುಖ ಕಾರಣಗಳು.

Bengaluru
30 Sep 2020

“ನನ್ನ ಹೆಸರು ನಕುಸ, ನಾನು ಭಾರತದ ಅನಗತ್ಯ ಮಗಳು” ಎಂದು ಕೂದಲೆಳೆಯ ಅಂತರದಲ್ಲಿ ಸಾವಿನಿಂದ ತಪ್ಪಿಸಿಕೊಂಡ ಪುಟ್ಟ ಹುಡುಗಿ ಹೇಳುತ್ತಾಳೆ. ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಹೆಣ್ಣುಮಕ್ಕಳು ಹುಟ್ಟಿನಿಂದಲೇ ಅಥವಾ ಅದಕ್ಕೂ ಮುಂಚಿನಿಂದಲೇ ನಿರ್ದಯವಾದ ಲಿಂಗತಾರತಮ್ಯವನ್ನು ಎದುರಿಸುತಿದ್ದಾರೆ. ಭಾರತದಲ್ಲಿನ ಹಲವಾರು ಸಮಾಜಗಳಲ್ಲಿ ಇನ್ನೂ ಚಾಲ್ತಿಯಲ್ಲಿರುವ ಮತ್ತು ಆಳವಾಗಿ ಬೇರೂರಿರುವ ಪುರುಷ ಪ್ರಾಧಾನ್ಯತೆಯಿಂದ, ಪ್ರತೀ ವರ್ಷ ಲಕ್ಷಾಂತರ ಹೆಣ್ಣುಮಕ್ಕಳು ಜೀವನದಿಂದ ವಂಚಿತರಾಗುತ್ತಿದ್ದಾರೆ ಮತ್ತು ಜನಿಸಿದರೂ ಸಹ ಎಲ್ಲಾ ರೀತಿಯ ಬೆಂಬಲವಿಲ್ಲದೇ ಕುಟುಂಬದ ನಿರ್ಲಕ್ಷ್ಯವನ್ನು ಅನುಭವಿಸುತ್ತಾರೆ.

ಬೆಂಗಳೂರು
12 Jun 2019

ಪ್ರಸ್ತುತ ದಿನಗಳಲ್ಲಿ ಅದೃಶ್ಯವಾಗಿ ಪ್ರಾಣಕ್ಕೆ ಅಪಾಯವನ್ನೊಡ್ಡುತ್ತಿರುವ ವಾಯುಮಾಲಿನ್ಯವು ಕಡಿಮೆ ಮತ್ತು ಮಧ್ಯಮ ಆದಾಯದ ರಾಷ್ಟ್ರಗಳಲ್ಲಿ ಪ್ರಮುಖ ಜಾಗತಿಕ ಆರೋಗ್ಯದ ಮೇಲೆ ಹೆಚ್ಚಿನ ದುಷ್ಪರಿಣಾಮವನ್ನು ಬೀರುತ್ತಿದೆ. ವಿಶ್ವದಲ್ಲಿನ 15 ಅತ್ಯಂತ ಕಲುಷಿತ ನಗರಗಳಲ್ಲಿ ಭಾರತವೊಂದೇ 14 ನಗರಗಳನ್ನು ಹೊಂದಿದೆ. ವಾಯುಮಾಲಿನ್ಯದ ಮಟ್ಟ ಮತ್ತು ಅದರಿಂದ ಉಂಟಾಗುವ ದುಷ್ಪರಿಣಾಮಗಳನ್ನು ಅರ್ಥಮಾಡಿಕೊಳ್ಳಲು ರಾಷ್ಟ್ರವ್ಯಾಪಿ ಎಲ್ಲಾ ರಾಜ್ಯಗಳಲ್ಲಿ ಸಮಗ್ರವಾದ ಅಧ್ಯಯನವನ್ನು ಕೈಗೊಂಡು ಅದಕ್ಕೆ ಪ್ರತಿಯಾಗಿ ಸರಿಯಾದ ಪ್ರತಿಕ್ರಮಗಳನ್ನು ಕೈಗೊಳ್ಳಬೇಕಿರುವುದನ್ನು ಖಚಿತಪಡಿಸಿಕೊಳ್ಳುವ ಅವಶ್ಯಕತೆ ಇದೆ.

ಬೆಂಗಳೂರು
30 Apr 2020

ಮೂಲ ಲೇಖನ ಬರೆದವರು: ಜ್ಯೋತಿ ಶರ್ಮಾ  ಮತ್ತು ಎಸ್.ಕೆ.ವರ್ಶ್ನಿ, ಹಿರಿಯ ವಿಜ್ಞಾನಿಗಳು  ಮತ್ತು ಮುಖ್ಯಸ್ಥರು, ಅಂತರರಾಷ್ಟ್ರೀಯ ದ್ವಿಪಕ್ಷೀಯ ಸಹಕಾರ ವಿಭಾಗ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ