Novel scheme by IIT Bombay researchers to control drones can enable complex formation flying using only camera data, without GPS or inter-drone communication.

DBT

ಬೆಂಗಳೂರು

ಬೆಂಗಳೂರಿನ ಅಶೋಕ ಟ್ರಸ್ಟ್ನ ಡಾ. ರವಿಕಾಂತ್ ಮತ್ತು ಅವರ ಸಹೋದ್ಯೋಗಿಗಳು ನಾರ್ವೆಯ ಓಸ್ಲೋ ವಿಶ್ವವಿದ್ಯಾಲಯದ ಸಂಶೋಧಕರ ಸಹಯೋಗದಲ್ಲಿ ನಡೆಸಿದ ಹೊಸ ಅಧ್ಯಯನವೊಂದರಲ್ಲಿ, ಗಾರ್ಸಿನಿಯಾ ಅಥವಾ ಪುನರ್ಪುಳಿ ಹಣ್ಣುಗಳು ಮತ್ತು ಅವುಗಳಿಂದ ತಯಾರಿಸುವ ಪೂರಕ ಆಹಾರಗಳಲ್ಲಿ ಕಲಬೆರಕೆಯಿರುವ ಸಾಧ್ಯತೆಯ ಮೇಲೆ ಕೇಂದ್ರೀಕರಿಸಿದ್ದಾರೆ.

ಬೆಂಗಳೂರು

ಮನುಷ್ಯರ ಸಮಾಜದಲ್ಲಿ ಇರುವ ಜಾತಿಭೇದವು ಪ್ರಾಣಿ ಜಗತ್ತಿನಲ್ಲಿ ಇಲ್ಲ ಎಂದರೆ ನಂಬುತ್ತೀರಾ? ಇಲ್ಲಿ ನಾವು ಹೇಳಹೊರಟಿರುವುದು ಪ್ರಭೇದಗಳ ಗಡಿಯ ಆಚೆಗೂ ಗೆಳೆತನ ವಿಸ್ತರಿಸಿಕೊಳ್ಳುವ ಪ್ರಾಣಿಗಳ ಬಗ್ಗೆ. ಜನಪ್ರಿಯ ಅನಿಮೇಟೆಡ್ ಚಿತ್ರ 'ಐಸ್ ಏಜ್'ನಲ್ಲಿ ಪ್ರಾಚೀನ ಶಿಲಾಯುಗದ ಹಿಮಯುಗಕ್ಕೆ ಸಂಬಂಧಿಸಿದ ಕತೆಯಿದೆ; ಈ ಸಿನಿಮಾದ ಪ್ರಮುಖ ಪಾತ್ರಗಳು ಸೋಮಾರಿ ಸಲಗ ಮತ್ತು  ಸಂಶಯಾಸ್ಪದ ನಡತೆಯ ಹುಲಿಯದ್ದು; ಇವು ಪೂರಕ ವಾತಾವರಣವಿಲ್ಲದ ಸ್ಥಿತಿಯಲ್ಲಿ ಬದುಕುಳಿಯುವ ಸಾಧ್ಯತೆಗಳನ್ನು ಹೆಚ್ಚಿಸಿಕೊಳ್ಳಲು, ತಮ್ಮ ಪ್ರಭೇದಗಳ ವ್ಯತ್ಯಾಸಗಳನ್ನು ಮರೆತು, ಒಗ್ಗೂಡಿ, ತಮ್ಮ ಜೀವನಪ್ರಯಾಣದಲ್ಲಿ ಪರಸ್ಪರ ಸಹಾಯ ಮಾಡಿಕೊಳ್ಳುತ್ತವೆ. ವಿಭಿನ್ನ ಜಾತಿಗಳಿಗೆ ಸೇರಿದ ಪ್ರಾಣಿಗಳ ನಡುವಿನ ಸ್ನೇಹದ ಅತ್ಯುತ್ತಮ ಉದಾಹರಣೆಯಿದು.

Bengaluru

ಭಾರತದ ಪೂರ್ವ ಮತ್ತು ಪಶ್ಚಿಮ ಘಟ್ಟಗಳಲ್ಲಿ ತಲಾ ಒಂದೊಂದು ಹೊಸ ಜಾತಿಯ ಚಿಮ್ಮಂಡೆ ಕಪ್ಪೆಗಳನ್ನು ಭಾರತೀಯ ವನ್ಯಜೀವಿ ಸಂಸ್ಥೆ, ಭಾರತೀಯ ಪ್ರಾಣಿವಿಜ್ಞಾನ ಸಮೀಕ್ಷೆ ಮತ್ತು ಉತ್ತರ ಒರಿಸ್ಸಾ ವಿಶ್ವವಿದ್ಯಾಲಯದ ಸಂಶೋಧಕರು ಕಂಡುಹಿಡಿದಿದ್ದಾರೆ.

Bengaluru

ಮರೆಗುಳಿತನದ ಸಾಮಾನ್ಯ ವಿಧವಾಗಿರುವ ಅಲ್ಝೈಮರ್‌ ಅನ್ನು  ಔಷಧೋಪಚಾರದ ಸಹಾಯದಿಂದ ತಕ್ಕಮಟ್ಟಿಗೆ  ನಿಯಂತ್ರಿಸುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆದಿವೆ.

Bengaluru

ಗೆದ್ದಲು ಅಂದರೆ ಸಾಮಾನ್ಯವಾಗಿ ಎಲ್ಲರೂ ಪೀಠೋಪಕರಣ, ಬಾಗಿಲು ಕಿಟಕಿಗಳನ್ನು ಹಾಳುಗೆಡವುವ ಕೀಟ ಎಂದುಕೊಳ್ಳಬಹುದೇನೋ. ಆದರೆ, ಕೆಲವು ಬಗೆಯ ಗೆದ್ದಲುಗಳಿಗೆ ಸಿಗಬೇಕಾದ ಮೆಚ್ಚುಗೆ ಸಿಕ್ಕಿಲ್ಲ ಎಂಬುದು ಸತ್ಯ. ಏಕೆ ಗೊತ್ತೇ? ಅವು ಭೂಮಿಯ ಮೇಲಿನ ಮೊದಲ 'ರೈತರು' ಎಂಬುದು ಸಂಶೋಧನೆಯೊಂದರಿಂದ ಕಂಡುಬಂದಿದೆ; ಕೆಲವು ಬಗೆಯ ಗೆದ್ದಲುಗಳು, ತಮ್ಮದೇ ಆದ ಆಹಾರವನ್ನು ಬೆಳೆಯುತ್ತವೆಯಂತೆ! ಅವುಗಳ ತೋಟಗಳು ನಮ್ಮ ತೋಟಗಳಂತೆ ಇರುವುದಿಲ್ಲ ನಿಜ; ಆದರೆ ಆಹಾರಕ್ಕಾಗಿ ತಮ್ಮ ಗೂಡುಗಳಲ್ಲಿ ವಿವಿಧ ಬಗೆಯ ಶಿಲೀಂಧ್ರಗಳನ್ನು ಬೆಳೆಯುತ್ತವೆ. ಪ್ರತಿಯಾಗಿ, ಆ ಶಿಲೀಂಧ್ರಗಳ ಬೆಳವಣಿಗೆಗೆ ಸಹಾಯವಾಗಲೆಂದೇ ಹಲವು ಪದಾರ್ಥಗಳನ್ನು ಪೂರೈಕೆ ಮಾಡುತ್ತಾ ಪರಸ್ಪರ ಸಂಬಂಧವನ್ನು ಸುಲಲಿತಾಗಿ ನಿರ್ವಹಿಸುತ್ತವೆ.

Search Research Matters